ಮೆಚ್ಚಿನ ವಚನಗಳು
ಮಾಡಿದೆನೆನ್ನದಿರ ಲಿಂಗಕೆ
ನೀಡಿದೆನೆನ್ನದಿರ ಜಂಗಮಕೆ
ಮಾಡುವ ನೀಡುವ ನಿಜಗುಣವುಳ್ಳವರ ಕೂಡಿಕೊಂಡಿಪ್ಪ ನಮ್ಮ
ಕೂಡಲಸಂಗಮದೇವ
ಮಾಡಿದೆನೆಂಬುದು ಮನದಲಿ ಹೊಳೆದರೆ
ನೀಡಿದೆನೆಂಬುದು ನಿಜದಲಿ ತಿಳಿದರೆ
ಏಡಿಸಿ ಕಾಡಿತ್ತು ಶಿವನ ಡಂಗುರ
ಹಬ್ಬಕ್ಕೆ ತಂದ ಹರಕೆಯ ಕುರಿ
ತೊರಣಕ್ಕೆ ತಂದ ತಳಿರ ಮೇಯಿತು
ಕೊಂದವರೆಂಬುದ ಅರಿಯದೆ ಬೆಂದ ಒಡಲ ಹೊರೆಯ ಹೋಯಿತು
ಅಂದಂದೆ ಹುಟ್ಟಿತು ಅಂದಂದೆ ಹೊಂದಿತ್ತು
ಕೊಂದವರುಳಿವರೆ ಕೂಡಲಸಂಗಮದೇವ
ಎನ್ನ ಕಾಲೆ ಕಂಬ ದೇಹವೇ ದೇಗುಲ
ಶಿರವೇ ಹೊನ್ನ ಕಳಸವಯ್ಯ
ಕೂಡಲಸಂಗಮ ದೇವ ಕೇಳಯ್ಯ
ಸ್ಥಾವರಕ್ಕಳಿವುಂಟು ಜಂಗಮಕ್ಕಳಿವಿಲ್ಲ
Categories: ಬದುಕು