jump to navigation

ಕವಿರಾಜಮಾರ್ಗದ ದ್ವನಿಕಂದ ಕುರಿತು ಒಂದು ಜಿಜ್ಞಾಸೆ: ನವೆಂಬರ್ 5, 2017

Posted by Bala in ಬದುಕು.
trackback
ಧ್ವನಿಕಂದ-
ಧ್ವನಿಯೆಂಬುದಳಂಕಾರಂ
ಧ್ವನಿಯಿಸುಗುಂ ಶಬ್ದದಿಂದಮರ್ಥದೆ ದೂಷ್ಯಂ
ನೆನೆವುದಿದನಿಂತು ಕಮಲದೊಳ್
ಅನಿಮಿಷಯುಗಮೊಪ್ಪಿ ತೋರ್ಪುದಿಂತಿದು ಚೋದ್ಯಂ

ಧ್ವನಿಕಂದವೆಂಬುದೊಂದು ಸಂಸ್ಕೃತಹೂರಣದ ಕನ್ನಡಕಣಕದ ಸುಕ್ಕಿನುಂಡೆ. ಹೂರಣವನ್ನು ಕೊಂಚ ತಾಳ್ಮೆಯೆಂದ ಎಳೆಎಳೆಯಾಗಿ ತೊಳೆತೊಳೆಯಾಗಿ ಬಿಡಿಬಿಡಿಯಾಗಿ ಬಿಡಿಸಿ ನೋಡಿ. ಜಾತ್ಯೇಕವಚನ, ಪರಿಸಂಖ್ಯಾ, ಅನ್ವಯಸಾಮಗ್ರಿ, ಗುಣೇತ್ವನ್ಯಾಯಕಲ್ಪನಾ, ಅರ್ಥಂ ಬುದ್ಧ್ಯಾ ಶಬ್ದರಚನಾ, ನಿಷೇಧಸ್ಯಪ್ರಾಪ್ತಿಪೂರ್ವಕತ್ವನಿಯಮಃ, ಉಭಯಪ್ರಾಪ್ತಿ, ಅನ್ಯತರನಿವೃತ್ತಿ, ಸಾಹಚರ್ಯನಿಯಮ, ನೆನೆ ಧಾತು ಪ್ರಯೋಗ, ಧ್ವನಿಕಾವ್ಯಲಕ್ಷಣಕಾರಿಕೆಯ ಹಿನ್ನೆಲೆ, ಧ್ವನ್ಯಲಂಕಾರವೆಂದರೆ ಶಬ್ದಾಲಂಕಾರವೆಂದರ್ಥ. ಆಂತರ್ಭಾವವಾದವೂ ಕೂಡ ಧ್ವನಿಕಂದದ ಅರ್ಥ.

ಪೂರ್ಣ ಕೃತಿಗಾಗಿ ಕೆಳಗಿನ ಬ್ಲಾಗನ್ನು ನೋಡಿ.

https://ykrishnasharma.blogspot.in/

ಟಿಪ್ಪಣಿಗಳು»

No comments yet — be the first.

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  ಬದಲಿಸಿ )

Twitter picture

You are commenting using your Twitter account. Log Out /  ಬದಲಿಸಿ )

Facebook photo

You are commenting using your Facebook account. Log Out /  ಬದಲಿಸಿ )

Connecting to %s

%d bloggers like this: